ಫೇಸ್‌ಬುಕ್‌ ನಲ್ಲಿ ಪರಿಚಯವಾಗಿ ವೀಡಿಯೋ ಕರೆ ಸಲುಗೆಯಿಂದ ಮಾತನಾಡುತ್ತಿದ್ದ ಯುವತಿಯ ಬಲೆಗೆ ಬಿದ್ದ ಕಂಬಾಳು ಮಹಾ ಸಂಸ್ಥಾನದ ಚನ್ನವೀರ ಶಿವಾಚಾರ್ಯ ಸ್ವಾಮೀಜಿ 37 ಲಕ್ಷ ರೂ. ಕಳೆದುಕೊಂಡಿದ್ದಾರೆ. ಈ ಬಗ್ಗೆ ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.