ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಯಲ್ಲಿ ಅನುಗೊಂಡನಹಳ್ಳಿ ಹೋಬಳಿಯ ಮೇಡಹಳ್ಳಿ ಗ್ರಾಮದವರಿಗೆ ಹಕ್ಕುಪತ್ರಗಳನ್ನು ಶಾಸಕರಾದ ಶರತ್ ಬಚ್ಚೇಗೌಡ ಅವರು ವಿತರಿಸಿದರು.