ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಜೂನ್ 11 ರಂದು ನಡೆಯಲಿರುವ "ಶಕ್ತಿ ಯೋಜನೆ" ಯ ಉದ್ಘಾಟನಾ ಸಮಾರಂಭಕ್ಕೆ ಬರಲು ಇಂದು ಆಹ್ವಾನ ನೀಡಲಾಯಿತು. ಬಿ.ಎಂ.ಟಿ.ಸಿ ಹಾಗೂ ಕೆ.ಎಸ್.ಆರ್.ಟಿ.ಸಿ ಹಿರಿಯ ಅಧಿಕಾರಿಗಳು ಅಧಿಕೃತ ಆಹ್ವಾನ ನೀಡಿದರು.