ರಾಜ್ಯದಲ್ಲಿರುವ ಗುತ್ತಿಗೆದಾರರು ಹಣ ಬಿಡುಗಡೆಗಾಗಿ ಸರ್ಕಾರಕ್ಕೆ 45% ಕಮೀಷನ್  ನೀಡಲೇಬೇಕು ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.