ಮಳೆಗಾಲದಲ್ಲಿ ಸಿಡಿಲು ಬಡಿಯುವುದು ಮಾರಕವಾಗಿ ಮಾರ್ಪಟ್ಟಿದೆ. ಕರ್ನಾಟಕ ರಾಜ್ಯದಲ್ಲಿ 2011 ರಿಂದ 2021 ರವರೆಗೆ 812 ಮಂದಿ ಮೃತಪಟ್ಟಿದ್ದಾರೆ. ಈ ದತ್ತಾಂಶವನ್ನು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣೆ ಪ್ರಾಧಿಕಾರ ಸ್ಪಷ್ಟಪಡಿಸಿದೆ.