ಈ ವರ್ಷದಲ್ಲಿ ಕರ್ನಾಟಕ ರಾಜ್ಯಕ್ಕೆ ಮುಂಗಾರು ಮಳೆ ತಡವಾಗಿ ಆಗಮಿಸಿದೆ. ಹಾಗಾಗಿ ಜುಲೈ6ರವರೆಗೆ ಮುಂಗಾರು ದುರ್ಬಲವಾಗಿ ಇರಲಿದೆ ಎಂದು ಹವಾಮಾನ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಹೀಗಾಗಿ ರಾಜ್ಯದ ರೈತರು ಕಂಗಾಲಾಗಿದ್ದಾರೆ.