ಕರ್ನಾಟಕದಲ್ಲಿ ರಾಜ್ಯ ಸರ್ಕಾರಿ ನೌಕರರ ಎನ್.ಪಿ.ಎಸ್  ಯೋಜನೆ (ಹೊಸ ಪಿಂಚಣಿ ಯೋಜನೆ) ರದ್ದು ಮಾಡಲು ಚರ್ಚೆ ಮಾಡಿದ್ದೇವೆ. ಮುಂದಿನ ತಿಂಗಳು ಮಂಡಿಸಲಿರುವ ಬಜೆಟ್ ನಲ್ಲಿ ಎನ್.ಪಿ.ಎಸ್ ರದ್ದತಿ  ಬಗ್ಗೆ ಸ್ಪಷ್ಟ ಸಂದೇಶ ತಿಳಿಯಲಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದರು.