ಬೆಂಗಳೂರಿನಲ್ಲಿ ಟ್ರ್ಯಾಕ್ಟರ್, ಲಾರಿ ಮಾಲೀಕರನ್ನು ಪೊಲೀಸರು ತಪಾಸಣೆ ನೆಪದಲ್ಲಿ ದರೋಡೆ ಮಾಡುತ್ತಿದ್ದಾರೆ ಎಂದು 'ನಮ್ಮ ಕರ್ನಾಟಕ ಸೇನೆ' ಸಂಘಟನೆಯ ರಾಜ್ಯಾಧ್ಯಕ್ಷರಾದ ಬಸವರಾಜ ಪಡುಕೋಟೆ ಅವರು ಆರೋಪಿಸಿದರು.