ಬಿಜೆಪಿ ನಾಯಕರು ಎಷ್ಟೇ ಕುತಂತ್ರ ಮಾಡಿದರೂ 5 ಗ್ಯಾರಂಟಿಗಳಲ್ಲಿ ಒಂದಾದ 'ಅನ್ನ ಭಾಗ್ಯ' ಯೋಜನೆಯನ್ನು ತಡೆಯಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಸರಣಿ ಟ್ವೀಟ್ ಮಾಡಿದೆ. ಕರ್ನಾಟಕ ರಾಜ್ಯದ ಜನತೆಗೆ ಜುಲೈ ನಿಂದಲೇ ಅನ್ನ ಭಾಗ್ಯ ಯೋಜನೆ ಮೂಲಕ 10 ಕೆ.ಜಿ ಅಕ್ಕಿ ಕೊಡುವುದಾಗಿ ಕಾಂಗ್ರೆಸ್ ಹೇಳಿದೆ.