ಕರ್ನಾಟಕದಲ್ಲಿ "ಅನ್ನ ಭಾಗ್ಯ" ಯೋಜನೆಗೆ ಅಕ್ಕಿ ನೀಡಲಿಲ್ಲವೆಂದು ರಾಜ್ಯ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಇಂದು ಪ್ರತಿಭಟನೆ ನಡೆಸಿದರು. ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲಾಯಿತು.

 ಸಿಎಂ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರದ ಆಹಾರ ನಿಗಮದ (FCI) ಅಧಿಕಾರಿಗಳು ಮೊದಲು ಅಕ್ಕಿ ಕೊಡುವುದಾಗಿ ಹೇಳಿ ನಂತರ ಅಕ್ಕಿ ಲಭ್ಯವಿಲ್ಲ ಎಂದಿದ್ದರು ಎಂಬುದಾಗಿ ಆರೋಪಿಸಿದ್ದರು.