ವಿಧಾನಸೌಧದ ಆವರಣದಲ್ಲಿ ಆಯೋಜಿಸಲಾದ 9ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಭಾಗಿಯಾದ ಸಂದರ್ಭ.

ರಾಜ್ಯಪಾಲರಾದ ಶ್ರೀ.ಥಾವರ್ ಚಂದ್ ಗೆಹ್ಲೋಟ್, ಆರೋಗ್ಯ ಸಚಿವರಾದ ಶ್ರೀ.ದಿನೇಶ್ ಗುಂಡೂರಾವ್, ಕರ್ನಾಟಕ ವಿಧಾನಸಭೆಯ ಸ್ಪೀಕರ್ ಆದ ಶ್ರೀ.ಯುಟಿ ಖಾದರ್, ಭಾರತದ ಕ್ರೀಡಾಪಟು ಅಂಜು ಬಾಬಿ ಜಾರ್ಜ್, ಕ್ರಿಕೆಟರ್ ಶ್ರೀ.ವೆಂಕಟೇಶ್ ಪ್ರಸಾದ್ ಹಾಗೂ ಇತರ ಗಣ್ಯರು ಕಾರ್ಯಕ್ರಮದಲ್ಲಿ ಭಾಗಿಯಾದರು.