ಮಣಿಪುರ ರಾಜ್ಯದಲ್ಲಿ ಮೀಸಲಾತಿಗಾಗಿ ನಡೆಯುತ್ತಿರುವ ಹಿಂಸಾಚಾರದ ಬಗ್ಗೆ ಸಿಎಂ ಎನ್. ಬಿರೇನ್ ಸಿಂಗ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ವಿಸ್ತೃತವಾಗಿ ಮಾಹಿತಿ ನೀಡಿದರು. ದೆಹಲಿಯ ಅಮಿತ್ ಶಾ ಅವರ ನಿವಾಸದಲ್ಲಿ ಮಾಹಿತಿ ನೀಡಿದರು.