ರಾಜ್ಯ ಸರ್ಕಾರವು ಬೆಂಗಳೂರು ಪೆರಿ ಪೆರಲ್ ರಿಂಗ್ ರಸ್ತೆ ಯೋಜನೆಯನ್ನು ಅನುಷ್ಠಾನಗೊಳಿಸಬೇಕು ಇಲ್ಲವೇ ಯೋಜನೆಯನ್ನು ಕೈ ಬಿಟ್ಟು ರೈತ ಹಾಗೂ ನಿವೇಶನದಾರರಿಗೆ NOC ನೀಡಬೇಕೆಂದು ಬೆಂಗಳೂರಿನ ಪಿ.ಆರ್.ಆರ್ ರೈತ ಹಾಗೂ ನಿವೇಶನದಾರರ ಸಂಘದ ಅಧ್ಯಕ್ಷರಾದ ಮಾವಳಿಪುರ ಬಿ. ಶ್ರೀನಿವಾಸ್ ಅವರು ಒತ್ತಾಯಿಸಿದರು.