ಬೆಂಗಳೂರಿನ ವಿಧಾನಸೌಧದಲ್ಲಿ 'ನಾಡಪ್ರಭು ಕೆಂಪೇಗೌಡರ ಜಯಂತಿ' ನಡೆಯಿತು. ಈ ಕಾರ್ಯಕ್ರಮವನ್ನು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕಂದಾಯ ಸಚಿವರಾದ ಕೃಷ್ಣಬೈರೇಗೌಡ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.