"ಕಾಂಗ್ರೆಸ್ ಪಕ್ಷದ ನಾಯಕರು ಲಂಚ ತೆಗೆದುಕೊಳ್ಳುವುದಿಲ್ಲ ಅಂತಾರೆ, ಆದರೆ ವರ್ಗಾವಣೆ ದಂಧೆಯಲ್ಲಿ ತೊಡಗಿದ್ದಾರೆ" ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.