ಸಿಎಂ ಸಿದ್ದರಾಮಯ್ಯ ಅವರು ಇಂದು ಬಕ್ರೀದ್ ಹಬ್ಬದ ಪ್ರಯುಕ್ತ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡು ಮುಸ್ಲಿಂ ಸಮುದಾಯದ ಬಂಧುಗಳಿಗೆ ಶುಭಾಶಯ ಕೋರಿದರು.