ಕ್ರೈಸ್ತ ಸಮುದಾಯದ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಕ್ರೈಸ್ತ ಪಾದ್ರಿಗಳು ಹಾಗೂ ಕ್ರೈಸ್ತ ಸಂಘಟನೆಗಳು 'ಇಂಡಿಯನ್ ಕ್ರಿಸ್ಟಿಯನ್ ಯೂನಿಟಿ ಫೋರಂ' ನೇತೃತ್ವದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಪತ್ರ ಸಲ್ಲಿಸಿದರು.