ರಾಜ್ಯ ಸರ್ಕಾರ ಅನ್ನಭಾಗ್ಯ ಯೋಜನೆಯಡಿ 10 ಕೆ.ಜಿ ಅಕ್ಕಿ ನೀಡಬೇಕು. 5 ಕೆ.ಜಿ ಅಕ್ಕಿ ನೀಡಿ, ಇನ್ನುಳಿದ 5 ಕೆ.ಜಿ ಅಕ್ಕಿ ಬದಲಾಗಿ ಹಣ ನೀಡಬಾರದು ಎಂದು ' ಬೆಂಗಳೂರು ನಗರ ಸರ್ಕಾರಿ ಪಡಿತರ ವಿತರಕರ ಹಿತರಕ್ಷಣಾ ಸಂಘ'ದ ಪದಾಧಿಕಾರಿಗಳು ಒತ್ತಾಯಿಸಿದರು