ರಾಜ್ಯ ವಿಧಾನಮಂಡಲ ಅಧಿವೇಶನದಲ್ಲಿ ಇಂದು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಮಾತನಾಡಿದರು. 

 "ಜನಕಲ್ಯಾಣ ಮತ್ತು ಆರ್ಥಿಕ ಸ್ಥಿತಿ ಸಮದೂಗಿಸಿ ರಾಜ್ಯ ಸರ್ಕಾರವು ಕರ್ನಾಟಕದ ಹೊಸ ಮಾದರಿಯ ಆಡಳಿತವನ್ನು ದೇಶಕ್ಕೆ ಪರಿಚಯಿಸಲಿದೆ" ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಹೇಳಿದರು.