ಮೀಸಲಾತಿ ಕಿಚ್ಚಿನಿಂದ ಹೊತ್ತಿಉರಿಯುತ್ತಿರುವ ಹಿಂಸಾಚಾರ ಪೀಡಿತ ಮಣಿಪುರ ರಾಜ್ಯದಲ್ಲಿ ಇಂದಿನಿಂದ ಶಾಲೆಗಳು ಪ್ರಾರಂಭವಾಗಲಿದೆ ಎಂದು ಸಿಎಂ ಬಿರೇನ್ ಸಿಂಗ್ ತಿಳಿಸಿದರು. ಒಂದರಿಂದ ಎಂಟರವರೆಗಿನ ತರಗತಿಗಳು ನಡೆಯುತ್ತವೆ ಎಂದು ಬಿರೇನ್ ಸಿಂಗ್ ಹೇಳಿದರು.