ಡಿಸಿಎಂ ಡಿ ಕೆ ಶಿವಕುಮಾರ್ ಅವರು ಭಾರತ-ಫ್ರೆಂಚ್ ಕೈಗಾರಿಕೆ ಮತ್ತು ವಾಣಿಜ್ಯ ಮಂಡಳಿ (IFCCI) ಪ್ರತಿನಿಧಿಗಳ ಜತೆ ಕುಮಾರಕೃಪಾ ಅತಿಥಿ ಗೃಹದಲ್ಲಿ ಶುಕ್ರವಾರ ಸಮಾಲೋಚನೆ ನಡೆಸಿದರು. ಮಂಡಳಿಯ ಸಾರ್ವಜನಿಕ ವ್ಯವಹಾರಗಳ ಸಲಹೆಗಾರ ಹಾಗೂ ಲೂಮಿಪ್ಲ್ಯಾನ್ ಸಂಸ್ಥೆಯ ಎಂಡಿ, ಸಿಇಓ ಶಾನ್ ವೆಂಕಟ್, ದಸ್ಸಾಲ್ಟ್ ಸಿಸ್ಟಮ್ಸ್ ಎಂಡಿ ದೀಪಕ್, ಸೀನಿಯರ್ ಸೇಲ್ಸ್ ಮ್ಯಾನೇಜರ್ ರಾಜಶೇಖರ್ ಸ್ವಾಮಿ, IFCCI ಭಾರತದ ಉಪಾಧ್ಯಕ್ಷ ಪ್ರಿಯಾಂಕ್, ಜೆ.ಸಿ. ಡೇಕಕ್ಸ್ ಸಂಸ್ಥೆಯ ಎಂ.ಡಿ. ಫ್ರೆಡಿರಿಕ್ ಬ್ರನ್, ಕಾರ್ಯನಿರ್ವಾಹಕ ಅಧ್ಯಕ್ಷ ಪ್ರಮೋದ್ ಭಂದುಲಾ, ಅಷ್ಟ್ರಕ್ಸ್ ಸ್ಥಾಪಕ ಮತ್ತು ಸಿಇಓ ಫ್ರೆಡಿರಿಕ್ ಮೆರಿ ಲಾಕೊಲ್ಲೆ, ಅಸ್ಟೋಮ್ ಸಂಸ್ಥೆಯ ಭಾರತದ ಎಂಡಿ ಭಾರತದ ಎಂಡಿ ಒಲಿವರ್ ಲೂಸಿನ್, ಬಿಡಿಎ ಅಧ್ಯಕ್ಷ ರಾಕೇಶ್ ಸಿಂಗ್, ಬಿಬಿಎಂಪಿ ಕಮಿಷನರ್ ತುಷಾರ್ ಗಿರಿನಾಥ್, ವಿಶೇಷ ಆಯುಕ್ತ ತ್ರಿಲೋಕ್ ಚಂದ್ರ, ಬಿಡಿಎ ಕಾರ್ಯದರ್ಶಿ ಶಾಂತರಾಜು, ಟೌನ್ ಪ್ಲಾನಿಂಗ್ ಜಂಟಿ ನಿರ್ದೇಶಕ ನಾರಾಯಣಗೌಡ ಮತ್ತಿತರರು ಭಾಗವಹಿಸಿದ್ದರು.
Join our app to earn points & get the text & video content in your preffered language
PLease Click Here to Join Now
Search
Categories
- City News
- State News
- National
- Crime
- Entertainment
- Viral News
- Special
- Sports
- Politics
- Business
- International
- Health
- Spiritual
- Agriculture
- Education
- Election
Read More
कोलकाता रेप-मर्डर, ममता ने पांचवीं बार डॉक्टर्स को बुलाया:कहा- ये आखिरी मौका
कोलकाता में ट्रेनी डॉक्टर के रेप-मर्डर के खिलाफ प्रदर्शन कर रहे डॉक्टर्स को ममता बनर्जी ने सोमवार...
BBC बकाया कर मामले में आयकर विभाग के संपर्क में, आइटीआर में संशोधन चाहता है ब्रिटिश प्रसारक
नई दिल्ली, ब्रिटिश प्रसारक बीबीसी ने आयकर विभाग को सूचित किया है कि भारत में परिचालन से हुई पिछली...
विशेष योग्यजन वेलफेयर सोसाइटी कनवास द्वारा मनाया गया विश्व दिव्यांग दिवस
कोटा. कनवास कस्बे में स्थित आश्रम परिसर पर विशेष योग्यजन वेलफेयर सोसाइटी के द्वारा विश्व दिव्यांग...
MP Ujjain News: उज्जैन में ग़ुस्साए कांवड़ियों का हंगामा, पुलिस ने कांवड़ियों को करवाया शांत
MP Ujjain News: मध्य प्रदेश के उज्जैन में कुछ कांवड़ियों ने जमकर हंगामा किया। आरोप है कि महाकाल पर...