ರಾಜ್ಯದ ರೈತರ ಶ್ರೇಯೋಭಿವೃದ್ದಿಗಾಗಿ ಬಜೆಟ್ ನಲ್ಲಿ 'ಕೃಷಿ ಭಾಗ್ಯ ಯೋಜನೆ'ಗೆ ಸಿಎಂ ಸಿದ್ದರಾಮಯ್ಯ ಅವರು ₹100 ಕೋಟಿ ಅನುದಾನ ಮೀಸಲಿಟ್ಟಿದ್ದಾರೆ.