ಸಿಎಂ ಸಿದ್ದರಾಮಯ್ಯ ಅವರು ಮತ್ತೆ 'ಅನುಗ್ರಹ' ಯೋಜನೆ ಆರಂಭಿಸಲಿದ್ದಾರೆ. ಈ ಬಾರಿ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್ ನಲ್ಲಿ 'ಅನುಗ್ರಹ' ಯೋಜನೆ ಬಗ್ಗೆ ಮಾಹಿತಿ ನೀಡಿದ್ದಾರೆ. ಜಾನುವಾರುಗಳು ಆಕಸ್ಮಿಕವಾಗಿ ಸಾವನ್ನಪ್ಪಿದರೆ ಸರ್ಕಾರದ ವತಿಯಿಂದ ಪರಿಹಾರ ಸಿಗಲಿದೆ.