ಕಾಂಗ್ರೆಸ್ ಪಕ್ಷದ ವತಿಯಿಂದ ನೀಡಲಾಗುವ ಉಪಯುಕ್ತ ಕಿಟ್ ಗಳನ್ನು ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಹೊಸಕೆರೆಹಳ್ಳಿಯ ಕೆರೆಕೋಡಿಯ ನಾಗರಿಕರಿಗೆ ಕಾಂಗ್ರೆಸ್ ಕಾರ್ಯಕರ್ತರು ವಿತರಿಸಿದರು. ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರಾದ ಎಚ್ ಸಿ, ಶ್ರೀನಿವಾಸ್, ಸಾಮಾಜಿಕ ಜಾಲತಾಣ ವಿಭಾಗದ ಜಿಲ್ಲಾಧ್ಯಕ್ಷ ವಿ ಗಿರೀಶ್ ಕುಮಾರ್, ಹರಿ ಭಾರ್ಗವ, ಶಂಕರ್ ಇತರರು ಉಪಸ್ಥಿತರಿದ್ದರು