ಹೊಸಕೋಟೆ : ಹೊಸಕೋಟೆ ವಿಧಾನಸಭಾ ಕ್ಷೇತ್ರದ ಅನುಗೊಂಡನಹಳ್ಳಿ ಹೋಬಳಿಯ ಮಠಮಲ್ಲಸಂದ್ರ ಗ್ರಾಮದಲ್ಲಿ ಆಯೋಜಿಸಿದ್ದ ಕವಾಲಿ (ಉರುಸ್) ಕಾರ್ಯಕ್ರಮದಲ್ಲಿ ಶಾಸಕ ಶರತ್ ಬಚ್ಚೇಗೌಡ ರವರು ಪಾಲ್ಗೊಂಡು ಪ್ರಾರ್ಥನೆ ಸಲ್ಲಿಸಿದೆನು. ಈ ವೇಳೆ ಮುಸಲ್ಮಾನ ಮುಖಂಡರು ಶರತ್ ಬಚ್ಚೇಗೌಡರ ಸನ್ಮಾನಿಸಿ ಗೌರವಿಸಿದರು.