ಬೆಂಗಳೂರು : ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ದಾಸರಹಳ್ಳಿಯ ಇಂದಿರಾ ಕ್ಯಾಂಟೀನ್ ಗೆ ಭಾನುವಾರ ಬೆಳಗ್ಗೆ ದಿಢೀರ್ ಭೇಟಿ ನೀಡಿ ಉಪಾಹಾರ ಸವಿದರು ಹಾಗೂ ಶುಚಿ ರುಚಿಯ ಗುಣಮಟ್ಟವನ್ನು ಪರಿಶೀಲಿಸಿದರು.