ಬೆಂಗಳೂರು : ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಮುನಿರತ್ನ ಅವರು ಶ್ರೀಯೋಗ ಕೇಂದ್ರ ಮತ್ತು ರಾಜರಾಜೇಶ್ವರಿ ನಗರ ವಿಪ್ರ ವೇದಿಕೆ ವತಿಯಿಂದ ಮುನಿವೆಂಕಟಪ್ಪ ಆಟದ ಮೈದಾನದಲ್ಲಿ ಆಯೋಜಿಸಿದ್ದ ಗಾಳಿಪಟ ಉತ್ಸವವನ್ನು ಉದ್ಘಾಟಿಸಿದರು.

ಮಾಜಿ ಬಿ.ಬಿ.ಎಂ.ಪಿ ಸದಸ್ಯರು, ಸಂಘಟನೆಗಳ ಪದಾಧಿಕಾರಿಗಳು, ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.