ಬೆಂಗಳೂರು : ಗೋವಿಂದರಾಜ ನಗರ ವಿಧಾನಸಭಾ ಕ್ಷೇತ್ರದ ಮಾರುತಿ‌ಮಂದಿರ ವಾರ್ಡ್ 126ರ ವ್ಯಾಪ್ತಿಯ ‌ಶಿವಾನಂದನಗರದ ನಾಗಲಕ್ಷ್ಮೀ ದೇವಾಲಯದಲ್ಲಿ ಆಯೋಜಿಸಿದ ಪೂಜಾ ಕಾರ್ಯಕ್ರಮದಲ್ಲಿ ಗೋವಿಂದರಾಜ ನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಪ್ರಿಯಕೃಷ್ಣರವರು ಭಾಗವಹಿಸಿ, ದೇವಿಯ ಆಶೀರ್ವಾದ ಪಡೆದರು.