ಬೆಂಗಳೂರು : ಸರ್ವಾಧಿಕಾರಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಬಿಜೆಪಿ ಸರ್ಕಾರದ ಧೋರಣೆಯನ್ನ ಖಂಡಿಸಿ ನಮ್ಮ ನೆಚ್ಚಿನ ನಾಯಕರಾದ ಶ್ರೀ ರಾಹುಲ್ ಗಾಂಧಿ ರವರಿಗೆ ಬೆಂಬಲ ವ್ಯಕ್ತಪಡಿಸಲು ದಿನಾಂಕ:12/07/23 ರಂದು ಮೌನ ಪ್ರತಿಭಟನೆ ನಡೆಸಲು ಪೂರ್ವಭಾವಿ ಸಿದ್ಧತಾ ಸಭೆಯನ್ನು ಕರೆಯಲಾಗಿತ್ತು.

ಈ ಸಭೆಯಲ್ಲಿ ಕೆಪಿಸಿಸಿ ಕಾರ್ಯಧ್ಯಕ್ಷರು ಹಾಗೂ ಹಿರಿಯ ಸಚಿವರಾದ ಶ್ರೀ ರಾಮಲಿಂಗಾರೆಡ್ಡಿ ರವರು ಹಾಗೂ ಎಐಸಿಸಿ ಕಾರ್ಯದರ್ಶಿಗಳಾದ ಶ್ರೀ ಅಭಿಷೇಕ್ ದತ್ತು ಅವರು ಕೆಪಿಸಿಸಿ ಪದಾಧಿಕಾರಿಗಳು ಜಿಲ್ಲಾಧ್ಯಕ್ಷರು ಬ್ಲಾಕ್ ಹಾಗೂ ವಾರ್ಡ್ ಅಧ್ಯಕ್ಷರು ಉಪಸ್ಥಿತರಿದ್ದರು.