ಬೆಂಗಳೂರು : 50ನೇ ಜಿಎಸ್‌ಟಿ ಕೌನ್ಸಿಲ್ ಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡರವರು ಕರ್ನಾಟಕದಿಂದ ಪ್ರತಿನಿಧಿಸಿ, ಸಭೆಯಲ್ಲಿ ಜಿಎಸ್‌ಟಿ ಸಂಬಂಧಿತ ವಿವಿಧ ವಿಷಯಗಳ ಕುರಿತು ದಿನವಿಡೀ ಚರ್ಚೆ ನಡೆಸಿದರು.