ಬೆಂಗಳೂರು: ಜುಲೈ 12, 2023 

ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರ ಪುತ್ರ ಕರಣ್ ಲಾಡ್ ಅವರ ಚೊಚ್ಚಲ ಪುಸ್ತಕ 'A Glitch in the Simulation' ಲೋಕಾರ್ಪಣೆ ಮಾಡಲಾಯಿತು. 

  ಡಿಸಿಎಂ ಡಿ.ಕೆ. ಶಿವಕುಮಾರ್, ವಿಧಾನ ಪರಿಷತ್ ಸಭಾಧ್ಯಕ್ಷರಾದ ಬಸವರಾಜ ಹೊರಟ್ಟಿ, ಸಚಿವರಾದ ಕೆ.ಎಚ್. ಮುನಿಯಪ್ಪ, ಎಂ.ಬಿ. ಪಾಟೀಲ್, ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ ಅನೇಕ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು. ಈ ಕೃತಿಯು ತತ್ವಶಾಸ್ತ್ರದ ಬಗ್ಗೆ ಮಾಹಿತಿಯನ್ನು ಒದಗಿಸುತ್ತದೆ.