ಬೆಂಗಳೂರು: ಜುಲೈ 15, 2023

ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ 'ಅಖಿಲ ಕರ್ನಾಟಕ ಕ್ರೈಸ್ತ ಮಾನವ ಹಕ್ಕುಗಳ ಒಕ್ಕೂಟ ವೇದಿಕೆ' ಸದಸ್ಯರು ಮಣಿಪುರದಲ್ಲಿ ಮೀಸಲಾತಿಗಾಗಿ ನಡೆಯುತ್ತಿರುವ ಹಿಂಸಾಚಾರ ಖಂಡಿಸಿ ಪ್ರತಿಭಟನೆ ಮಾಡಿದರು. 

ಮಣಿಪುರದಲ್ಲಿ ಕಳೆದ 2 ಮೀಸಲಾತಿಗಾಗಿ ಹಿಂಸಾಚಾರ ನಡೆಯುತ್ತಿದೆ. ಹಾಗಾಗಿ ಮಣಿಪುರದಲ್ಲಿನ ಕ್ರೈಸ್ತ ಸಮುದಾಯದ ಜನರಿಗೆ ರಾಜ್ಯ ಸರ್ಕಾರ & ಕೇಂದ್ರ ಸರ್ಕಾರವು ಸೂಕ್ತ ರೀತಿಯಲ್ಲಿ ಭದ್ರತೆ ನೀಡಬೇಕೆಂದು ಒತ್ತಾಯಿಸಿದರು.