ಇಂದು ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಶ್ರೀ ರಾ.ಹ.ದೇಶಪಾಂಡೆ ಸಭಾಭವನದಲ್ಲಿ ಗುರು ಹಿರೇಮಠ ಅವರ ನಮ್ಮ ' ಸರ್ 'ದಾರರು ಪುಸ್ತಕ ಬಿಡುಗಡೆ ಮತ್ತು ೧೦೧ ನೇ ಜೀವಣ್ಣಗೌಡ ಅವರ ಜಯಂತಿಯ ಅಂಗವಾಗಿ ಜೀವ - ಲೀಲಾ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಜಗದೀಶ್ ಶೆಟ್ಟರ್ ಅವರು ಭಾಗವಹಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಸಾಹಿತಿಗಳು ಹಾಗೂ ಸಾಹಿತ್ಯ ಆಸಕ್ತರು ಉಪಸ್ಥಿತರಿದ್ದರು.