ಬೆಂಗಳೂರು : ದಾಸರಹಳ್ಳಿ ವಿಧಾನ ಸಭಾ ಕ್ಷೇತ್ರದ ಅಬ್ಬಿಗೆರೆ ಸರ್ಕಾರಿ ಪ್ರೌಢ ಶಾಲೆಯಲ್ಲಿ 2022 - 2023 ನೇ ಸಾಲಿನ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ದಾಸರಹಳ್ಳಿ ಅಭಿವೃದ್ಧಿ ಹರಿಕಾರರು ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ.ಎಸ್.ಮುನಿರಾಜಣ್ಣ ರವರು ಉದ್ಘಾಟಿಸಿ ಎಸ್.ಎಸ್.ಎಲ್.ಸಿ ಯಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಪುರಸ್ಕರಿಸಿ ಶುಭಾಶಯಗಳನ್ನು ಕೋರಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಶ್ರೀ ರಾಜೇಂದ್ರಣ್ಣ ರವರು ನಿಕಟಪೂರ್ವ ಬಿ.ಬಿ.ಎಂ.ಪಿ ಸದಸ್ಯರಾದ ಶ್ರೀ.ಕೆ.ನಾಗಭೂಷಣ್ ರವರು ಶ್ರೀ ಅಬ್ಬಿಗೆರೆ ಲೋಕೇಶ್ ರವರು ಶ್ರೀ.ಸೋಮಶೇಖರ್ ರವರು ಹಾಗೂ ಶಾಲಾ ಉಪನ್ಯಾಸಕರು ನಮ್ಮೆಲ ಮುಖಂಡರು ಉಪಸ್ಥಿತರಿದ್ದರು.
Join our app to earn points & get the text & video content in your preffered language
PLease Click Here to Join Now
Search
Categories
- City News
- State News
- National
- Crime
- Entertainment
- Viral News
- Special
- Sports
- Politics
- Business
- International
- Health
- Spiritual
- Agriculture
- Education
- Election
Read More
Khalistan समर्थक आतंकी पन्नू की हत्या की साजिश में बड़ा अपडेट, ट्रायल जज के सामने पेश हुए आरोपी निखिल गुप्ता; अब इस दिन होगी सुनवाई
न्यूयॉर्क। आतंकी पन्नू की हत्या की कथित साजिश में सुपारी देने के आरोप में भारतीय नागरिक...
ચોટીલા પંથકમાં હોળી પ્રગટાવવા બાબતે કૌટુંબિક ભાઈઓ વચ્ચે મારામારી
પાંજવાળી ગામે રહેતા ફરિયાદી વાલજીભાઈ જેરામભાઈ સુરેલા રાત્રીના સમયે પરિવાર સાથે વાડીમાં આવેલા ઘર...
ಬಿಜೆಪಿಗೆ ರಾಜಕೀಯ ಮುಖ್ಯವೇ ಹೊರತು ಜನರ ಸಮಸ್ಯೆ, ರಾಜ್ಯದ ಅಭಿವೃದ್ಧಿಯಲ್ಲ - ಡಿಸಿಎಂ ಡಿ.ಕೆ ಶಿವಕುಮಾರ್ ವಾಗ್ಧಾಳಿ
ಬೆಳಗಾವಿ ಡಿ. 15: “ಬಿಜೆಪಿ ನಾಯಕರಿಗೆ ರಾಜಕಾರಣ ಮುಖ್ಯವೇ ಹೊರತು ರಾಜ್ಯದ ಅಭಿವೃದ್ಧಿಯಾಗಲಿ, ಜನರ...
સામાજિક ન્યાય અધિકારિતા મંત્રીશ્રી પ્રદિપભાઈ પરમારના અધ્યક્ષ સ્થાને અમરેલીમાં તા.૧૪ ઓક્ટોબરે ગરીબ કલ્યાણ મેળો યોજાશે
કાર્યક્રમના સુચારું આયોજન માટે જિલ્લા કલેક્ટરશ્રી ગૌરાંગ મકવાણા, જિલ્લા વિકાસ અધિકારીશ્રી દિનેશ...