ಬೆಂಗಳೂರಿನಲ್ಲಿ ನಡೆಯುತ್ತಿರುವ ಕೇಂದ್ರದ ವಿಪಕ್ಷಗಳ 'ಮಹಾ ಮೈತ್ರಿಕೂಟ' ಸಮಾವೇಶದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭಾಗಿಯಾಗಿದರು. ಈ ಸಂದರ್ಭದಲ್ಲಿ ಅವರು ಬಿಹಾರ ಸಿಎಂ ನಿತೀಶ್ ಕುಮಾರ್ ಹಾಗೂ ಪಂಜಾಬ್ ಸಿಎಂ ಭಗವಂತ್ ಮಾನ್ ಅವರನ್ನು ಭೇಟಿಯಾದರು. ಈ ಸಮಾವೇಶ 2 ದಿನಗಳ ಕಾಲ ನಡೆಯಲಿದೆ.