ಅಸ್ಸಾಂ ನಲ್ಲಿ ಭ್ರಷ್ಟಾಚಾರ ವಿರೋಧಿ ನಿರ್ದೇಶನಾಲಯದ ಅಧಿಕಾರಿಗಳು ಭರ್ಜರಿ ದಾಳಿ ನಡೆಸಿದ್ದಾರೆ. ದುಬ್ರಿ ಜಿಲ್ಲೆಯ ಜಿಲ್ಲಾ ಪಂಚಾಯತ್ ಸಿಇಒ ಬಿಸ್ವಾಜಿತ್ ಗೋಸ್ವಾಮಿ ಅವರ ಮನೆಯಲ್ಲಿ 2 ಕೋಟಿ 32 ಲಕ್ಷ ರೂಪಾಯಿ ನಗದು ಪತ್ತೆಯಾಗಿದೆ.