ಬೆಂಗಳೂರು : ದಿ ಇನ್ಸ್ಟಿಟ್ಯೂಷನ್ ಆಫ್ ಇಂಜಿನಿಯರ್ಸ್ (ಇಂಡಿಯಾ) ವತಿಯಿಂದ ಮೈನಿಂಗ್ ಇಂಜಿನಿಯರ್ ಗಳ 33ನೇ ರಾಷ್ಟ್ರೀಯ ಸಮಾವೇಶ ಮತ್ತು ತಿದ್ದುಪಡಿ ಮಾಡಿದ ಗಣಿ ನಿಯಮಗಳು ಮತ್ತು ಗಣಿಗಾರಿಕೆ ಉದ್ಯಮದ ಮೇಲೆ ಅದರ ಪ್ರಭಾವ ಕುರಿತು ರಾಷ್ಟ್ರೀಯ ವಿಚಾರ ಸಂಕಿರಣವನ್ನು ಆಗಸ್ಟ್ 11 ಹಾಗೂ 12 ರಂದು ಬೆಂಗಳೂರಿನ ಡಾಕ್ಟರ್ ಬಿ ಆರ್ ಅಂಬೇಡ್ಕರ್ ವಿಧಿ ಬಳಿ ಇರುವ ದಿ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರ್ಸ್ (ಇಂಡಿಯಾ) ಸಮ್ಮೇಳನ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಈ ಸಮ್ಮೇಳನದಲ್ಲಿ ಎಮಿನೆಂಟ್ ಇಂಜಿನಿಯರ್ ಪ್ರಶಸ್ತಿ, ಜೀವಮಾನ ಸಾಧನೆ ಪ್ರಶಸ್ತಿ, ಐಇಐ ಯಂಗ್ ಇಂಜಿನಿಯರ್ ಪ್ರಶಸ್ತಿ ಪ್ರಧಾನ ಸಮಾರಂಭವು ನಡೆಯಲಿದೆ ಎಂದು ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರ್ಸ್ (ಇಂಡಿಯಾ)ದ ಗೌರವ ಕಾರ್ಯಧ್ಯಕ್ಷರಾದ ಡಾಕ್ಟರ್ ಎನ್.ಟಿ ರಂಗಾರೆಡ್ಡಿ ರವರು ನಗರದ ಆವರಣದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಈ ವೇಳೆ ಸಂಘಟನಾ ಕಾರ್ಯದರ್ಶಿ ಡಾ. ಮೇದಾ ವೆಂಕಟಯ್ಯ ಉಪಸ್ಥಿತರಿದ್ದರು.
Join our app to earn points & get the text & video content in your preffered language
PLease Click Here to Join Now
Search
Categories
- City News
- State News
- National
- Crime
- Entertainment
- Viral News
- Special
- Sports
- Politics
- Business
- International
- Health
- Spiritual
- Agriculture
- Education
- Election
Read More
કેશોદ : હોમગાર્ડઝ દળના વિવિધ પ્રશ્નો બાબતે ડે.કલેકટર અને મામલતદારને આવેદન પાઠવાયું
કેશોદ : હોમગાર્ડઝ દળના વિવિધ પ્રશ્નો બાબતે ડે.કલેકટર અને મામલતદારને આવેદન પાઠવાયું
સીબીઆઈની જેમ ઈડીને પણ કંઈ નહીં મળે : મનીષ સિસોદિયા
સીબીઆઈની જેમ ઈડીને પણ કંઈ નહીં મળે : મનીષ સિસોદિયા
अकोला दोन शाळकरी मुलांचा नदीपात्रात बुडून मृत्यू…तेल्हारा तालुक्यातील घटना
अकोला:- (नितीन थोरात) जिल्ह्यातील तेल्हारा तालुक्यातील ग्राम मनब्दा येथील एक धक्कादायक घटना समोर...
પાલનપુર માં ટ્રેનની હડફેટે આવતા મહિલાનું મોત, પોલીસે મૃતદેહ કબજે લઈ તપાસ હાથ ધરી..
પાલનપુર માં ટ્રેનની હડફેટે આવતા મહિલાનું મોત, પોલીસે મૃતદેહ કબજે લઈ તપાસ હાથ ધરી..
બનાસકાંઠા...