'ಸೌಜನ್ಯ ಅತ್ಯಾಚಾರ & ಕೊಲೆ ಪ್ರಕರಣ' ಸಂಬಂಧ ನ್ಯಾಯ ಒದಗಿಸಬೇಕೆಂದು ಒತ್ತಾಯಿಸಿ "ತ್ರಿಶೂಲ್ ಸೇನೆ ವತಿಯಿಂದ ಬೃಹತ್ ಪ್ರತಿಭಟನಾ ಪಾದಯಾತ್ರೆ ನಡೆಯಲಿದೆ. 

ಆಗಸ್ಟ್ 25 ರಿಂದ 28 ರವರೆಗೆ ಸೌನಜ್ಯ ಅವರ ಮನೆಯಿಂದ ಬೆಂಗಳೂರಿನ ವಿಧಾನಸೌಧದವರೆಗೆ ಬೃಹತ್ ಪ್ರತಿಭಟನಾ ಪಾದಯಾತ್ರೆ ನಡೆಯಲಿದೆ ಎಂದು ಅಧ್ಯಕ್ಷರಾದ ಗಂಗಾಧರ ರಾಜು ಅವರು ತಿಳಿಸಿದರು.