ಬೆಂಗಳೂರಿನ ಅರಮನೆ ಮೈದಾನದಲ್ಲಿ ಸೆಪ್ಟೆಂಬರ್ 9 ರಂದು ಈಡಿಗ, ಬಿಲ್ಲವ, ನಾಮಧಾರಿ ಸೇರಿದಂತೆ ಅತೀ ಹಿಂದುಳಿದ ವರ್ಗಗಳ "ಸಮಾನ ಮನಸ್ಕರ ಪೂರ್ವಭಾವಿ ಸಭೆ" ನಡೆಯಲಿದೆ. ಈ ಸಭೆಯಲ್ಲಿ ಹಿಂದುಳಿದ ವರ್ಗಗಳ 3 ಸಾವಿರಕ್ಕೂ ಹೆಚ್ಚು ಸದಸ್ಯರು ಭಾಗಿಯಾಗಲಿದ್ದಾರೆ.