ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಮೈಸೂರು ದಸರಾ ಮಹೋತ್ಸವಕ್ಕೆ ಬರಲು ಅಧಿಕೃತ ಆಹ್ವಾನ ನೀಡಲಾಯಿತು. ಮೈಸೂರು ಜಿಲ್ಲಾಧಿಕಾರಿ ಡಾಕ್ಟರ್ ಕೆ ವಿ ರಾಜೇಂದ್ರ ಹಾಗೂ ಮೈಸೂರು ಪೊಲೀಸ್ ಆಯುಕ್ತರಾದ ಬಿ ರಮೇಶ್ ಅವರು ಡಿಕೆ ಶಿವಕುಮಾರ್ ಅವರಿಗೆ ಅಧಿಕೃತ ಆಹ್ವಾನ ನೀಡಿದರು.