ಜನವರಿ 9, 2024 

ಬೆಂಗಳೂರಿನ ಚೌಡಯ್ಯ ಸ್ಮಾರಕ ಭವನದಲ್ಲಿ ಜನವರಿ 15ರಂದು ಸಂಗೀತ ವಿದ್ವಾಂ ಚಿಂತಲಪಲ್ಲಿ ವೆಂಕಟರಾಮಯ್ಯ ಅವರ ಜನ್ಮ ಶತಮಾನೋತ್ಸವ ಕಾರ್ಯಕ್ರಮ ನಡೆಯಲಿದೆ.

   ಕರ್ನಾಟಕ ಸಂಗೀತ ವಿದ್ವಾನ್ ಚಿಂತಲಪಲ್ಲಿ ವೆ. ಶ್ರೀನಿವಾಸ ಅವರ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಉದ್ಘಾಟನಾ ಕಾರ್ಯಕ್ರಮದ ನಂತರ ಮಧ್ಯಾಹ್ನ 2 ಗಂಟೆಯಿಂದ ಚಿಂತಲಪಲ್ಲಿ ಸಂಗೀತ ಕುಟುಂಬ ವರ್ಗದವರಿಂದ ಸಂಗೀತ ಕಾರ್ಯಕ್ರಮಗಳು ನಡೆಯಲಿವೆ.