ಫೆಬ್ರವರಿ 5, 2024

  ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಇಂದು ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಜಿ.ಇ. ಮಂಜುನಾಥ್ ಅವರು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು.

   ಸುಮಾರು 30 ವರ್ಷಗಳಿಂದ ಕಾಂಗ್ರೆಸ್ ಪಕ್ಷದಳ್ಳಿದ್ದು, ಪಕ್ಷದ ಸಂಘಟನೆಗಾಗಿ ದುಡಿದಿದ್ದೇನೆ. ಹಾಗಾಗಿ ಕಾಂಗ್ರೆಸ್ ಪಕ್ಷದ ವರಿಷ್ಟರು ನನ್ನನ್ನು ರಾಜ್ಯಸಭೆಗೆ ನಾಮ ನಿರ್ದೇಶನ ಮಾಡಬೇಕೆಂದು ಜಿ.ಇ. ಮಂಜುನಾಥ್ ಅವರು ಒತ್ತಾಯಿಸಿದರು.