ಫೆಬ್ರವರಿ 29, 2024 

ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ 'ಕರ್ನಾಟಕ ಫಾರೆಸ್ಟ್ರಿ ಸ್ಟುಡೆಂಟ್ಸ್ & ಗ್ರಾಚುಎಟ್ಸ್ ಅಸೋಸಿಯೇಷನ್' ಸದಸ್ಯರು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು.

   ಅರಣ್ಯ ಇಲಾಖೆಯ ನೇರ ನೇಮಕಾತಿಯಲ್ಲಿ ಅರಣ್ಯಶಾಸ್ತ್ರ ಪದವಿಯನ್ನೇ ಕನಿಷ್ಠ ವಿದ್ಯಾರ್ಹತೆಯನ್ನಾಗಿ ಪರಿಗಣಿಸಬೇಕೆಂದು ಅರಣ್ಯ ವಿದ್ಯಾರ್ಥಿಗಳು ಒತ್ತಾಯಿಸಿದರು.