ಮಾರ್ಚ್ 21, 2024 

ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ "ರೆಡ್ಡಿ ಜನ ಸಂಘ ಬೆಂಗಳೂರು ಪೂರ್ವ ತಾಲ್ಲೂಕು" ಪದಾಧಿಕಾರಿಗಳು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು.

 ಈ ಪತ್ರಿಕಾಗೋಷ್ಠಿಯಲ್ಲಿ ಅಧ್ಯಕ್ಷರಾದ ಡಿ. ಚಂದ್ರಶೇಖರ ರೆಡ್ಡಿ ಅವರು ಮಾತನಾಡಿದರು.

   ಕರ್ನಾಟಕ ರಾಜ್ಯದಲ್ಲಿ ರೆಡ್ಡಿ ಸಮುದಾಯವನ್ನು ಎಲ್ಲಾ ರಾಜಕೀಯ ಪಕ್ಷಗಳು ಕಡೆಗಣಿಸುತ್ತಿವೆ ಎಂದು ಡಿ. ಚಂದ್ರಶೇಖರ ರೆಡ್ಡಿ ಅವರು ಆರೋಪಿಸಿದರು.

ಈ ಪತ್ರಿಕಾಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿಯಾದ ಎಂ.ಸಿ. ಪ್ರಭಾಕರ ರೆಡ್ಡಿ ಅವರು ಉಪಸ್ಥಿತರಿದ್ದರು.