ಮಾರ್ಚ್ 27, 2024 

ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ 'ಈಕ್ವಾಲಿಟಿ ಪಾರ್ಟಿ ಆಫ್ ಇಂಡಿಯಾ' ಸದಸ್ಯರು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು.

 ಪತ್ರಿಕಾಗೋಷ್ಠಿಯಲ್ಲಿ ರಾಷ್ಟ್ರೀಯ ಅಧ್ಯಕ್ಷರಾದ ಗೋಪಾಲಕೃಷ್ಣ ಅವರು ಮಾತನಾಡಿದರು.

  ಲೋಕಸಭೆ ಚುನಾವಣೆಗೆ ಕರ್ನಾಟಕ ರಾಜ್ಯದಲ್ಲಿಯೂ 'ಈಕ್ವಾಲಿಟಿ ಪಾರ್ಟಿ ಆಫ್ ಇಂಡಿಯಾ'ದ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ ಎಂದು ಗೋಪಾಲಕೃಷ್ಣ ಅವರು ಮಾಧ್ಯಮಗಳಿಗೆ ತಿಳಿಸಿದರು.