ಮಾರ್ಚ್ 29, 2024

ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಇಂದು "ಬಹುಜನ ಭಾರತ್ ಪಾರ್ಟಿ"ಯ ಪದಾಧಿಕಾರಿಗಳು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು.

 ಈ ಪತ್ರಿಕಾಗೋಷ್ಠಿಯಲ್ಲಿ ರಾಜ್ಯಾಧ್ಯಕ್ಷರಾದ ಡಾ. ರಮೇಶ್ ಚಕ್ರವರ್ತಿ ಅವರು ಮಾತನಾಡಿದರು.

ಲೋಕಸಭೆ ಚುನಾವಣೆಗೆ ರಾಜ್ಯದ 28 ಕ್ಷೇತ್ರಗಳಲ್ಲಿ ಬಹುಜನ ಭಾರತ್ ಪಾರ್ಟಿ ಅಭ್ಯರ್ಥಿಗಳು ಸ್ಪರ್ಧೆಸಲಿದ್ದಾರೆ ಎಂದು ಡಾ. ರಮೇಶ್ ಚಕ್ರವರ್ತಿ ಅವರು ಮಧ್ಯಮಗಳಿಗೆ ತಿಳಿಸಿದರು.