ಮಾರ್ಚ್ 29, 2024

ಬೆಂಗಳೂರಿನಲ್ಲಿ ಇಂದು ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ. ವೈ. ವಿಜಯೇಂದ್ರ ಅವರು ಮಂಡ್ಯ ಜಿಲ್ಲೆಯ ಸಂಸದರಾದ ಶ್ರೀಮತಿ ಸುಮಲತಾ ಅವರನ್ನು ಭೇಟಿ ಮಾಡಿ, ಚರ್ಚೆ ನಡೆಸಿದರು.

  ರಾಜ್ಯ ರಾಜಕಾರಣದ ಪ್ರಚಲಿತ ವಿದ್ಯಾಮಾನಗಳ ಬಗ್ಗೆ ಉಭಯ ನಾಯಕರು ಚರ್ಚೆ ನಡೆಸಿದರು.