#mp #election #2024 #chitraduga #bnchandrappa 

ಮಾರ್ಚ್ 29, 2024

ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರು ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ‌ ಶ್ರೀ ಬಿ.ಎನ್ ಚಂದ್ರಪ್ಪ ಅವರಿಗೆ ಬಿ. ಫಾರಂ ನೀಡಿ ಶುಭ ಹಾರೈಸಿದರು.