ಮಾರ್ಚ್ 30, 2024

ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ "ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ" ಪದಾಧಿಕಾರಿಗಳು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು.

 ಈ ಪತ್ರಿಕಾಗೋಷ್ಠಿಯಲ್ಲಿ ಒಕ್ಕೂಟದ ಪ್ರಧಾನ ಸಚಾಲಕರದ ಕೆ.ಎಂ. ರಾಮಚಂದ್ರಪ್ಪ ಅವರು ಮಾತನಾಡಿದರು.

  ರಾಜ್ಯದ ಅಸ್ತಿತ್ವವನ್ನು, ದೇಶದ ಭವಿಷ್ಯವನ್ನು, ಜನಸಾಮಾನ್ಯರ ಬದುಕನ್ನು ಉಳಿಸುವ ಸಲುವಾಗಿ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಜನರು ಬಿಜೆಪಿ ಪಕ್ಷವನ್ನು ಸೋಲಿಸಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ಮತ ನೀಡಬೇಕೆಂದು ಕೆ.ಎಂ. ರಾಮಚಂದ್ರಪ್ಪ ಅವರು ಅಭಿಪ್ರಾಯಪಟ್ಟರು.