ಏಪ್ರಿಲ್ 15, 2024

ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ "ವಹ್ನ್ನಿಕುಲ ಕ್ಷತ್ರಿಯ ಗುರು ಪೀಠ"ದ ಸದಸ್ಯರು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು. 

ರಾಜ್ಯ ಸರ್ಕಾರವು ವಹ್ನ್ನಿಕುಲ ಕ್ಷತ್ರಿಯ ಸಮುದಾಯದ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿದರು.